ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Vinay Kumar Saxena) ಅವರು 2010ರಲ್ಲಿ ಕಾರ್ಯಕ್ರಮವೊಂದರಲ್ಲಿ ಮಾಡಿದ ‘ಪ್ರಚೋದನಕಾರಿ’ ಭಾಷಣಕ್ಕಾಗಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ (Arundhati Roy) ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂದು ಅನುಮತಿ ನೀಡಿದ್ದಾರೆ.
Trending
- ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ
- ಏರ್ ಇಂಡಿಯಾ ಮಹತ್ವದ ಘೋಷಣೆ
- ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ
- ಇಸ್ರೇಲ್ ನಡುವಿನ ಸಂಘರ್ಷ
- 12.36 ಲಕ್ಷ ವಿದ್ಯಾರ್ಥಿಗಳು NEET (UG) 2025 ಪಾಸ್
- ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೀಡಿದ್ದ ಪರಿಹಾರ ₹25 ಲಕ್ಷಕ್ಕೆ ಏರಿಸಿದ ಸರ್ಕಾರ
- ಸೋನಿಯಾ ಗಾಂಧಿ ಶಿಮ್ಲಾದ ಆಸ್ಪತ್ರೆಗೆ ದಾಖಲು
- ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಭಾರತದಿಂದ ಚಿಮ್ಮಿದರೆ ಪಾಕಿಸ್ತಾನ ಸದ್ಯಕ್ಕೆ ಮೇಲೆ ಏಳೋಕೆ ಸಾಧ್ಯಾನೇ ಇಲ್ಲ