ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪಡಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 192ರ ಅಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಲಾಗಿದೆ.
Trending
- ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್ಗೆ ರೆಡ್ ಅಲರ್ಟ್
- ಪಶ್ಚಿಮ ಬಂಗಾಳದಲ್ಲಿ ಭೂಕಂಪ
- ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
- ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ
- ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್
- ಎಲ್ಲಾ ಸುಂಕಗಳನ್ನೂ ರದ್ದುಗೊಳಿಸಿ ಅಮೆರಿಕಾ ಸುಪ್ರೀಂಕೋರ್ಟ್ ಆದೇಶ
- ಭಾರತ-ಅಮೆರಿಕ ಟ್ರೇಡ್ ಡೀಲ್
- ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ
