ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪಡಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 192ರ ಅಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಲಾಗಿದೆ.
Trending
- ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
- ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
