ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪಡಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 192ರ ಅಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಲಾಗಿದೆ.
Trending
- ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
- ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ
- ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು
- ಭಾರತಿ ಅಸೋಸಿಯೇಷನ್ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು
- ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್ನಲ್ಲಿ ಎಚ್ಚರಿಕೆಯ ಸಂದೇಶ
- ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ
- ಗುಜರಾತ್ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
- ಭಾರತಿ ಅಸೋಸಿಯೇಷನ್ ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
