Close Menu

    Subscribe to Updates

    Get the latest creative news from FooBar about art, design and business.

    What's Hot

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    Facebook X (Twitter) Instagram
    Trending
    • ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
    • ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
    • ಬಿಜೆಪಿ ಸೇರಿದ ರಾಘವ್ ಚಡ್ಡಾ
    • ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು
    •  ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ
    • ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
    • ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ
    • ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಉಡುಪಿಯ ಕಂಟೆಂಟ್ ಕ್ರಿಯೇಟರ್ ಅಶ್ವಿನಿ ಶೆಟ್ಟಿ ನಿಧನ
    Karnataka

    ಉಡುಪಿಯ ಕಂಟೆಂಟ್ ಕ್ರಿಯೇಟರ್ ಅಶ್ವಿನಿ ಶೆಟ್ಟಿ ನಿಧನ

    News DeskBy News DeskJuly 16, 2024Updated:July 16, 2024No Comments1 Min Read0 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಉಡುಪಿ: ಇನ್ಸ್ಟಾಗ್ರಾ ಮ್‌ನಲ್ಲಿ 90 ಸಾವಿರ ಫಾಲೋವರ್ಸ್‌ ಹೊಂದಿ ಖ್ಯಾತಿ ಗಳಿಸಿದ್ದ  ಉಡುಪಿಯ ಅಂಬಲಪಾಡಿ ಗಾಂಧಿನಗರದ ಕಂಟೆಂಟ್ ಕ್ರಿಯೇಟರ್  ಅಶ್ವಿನಿ ಶೆಟ್ಟಿ ನಿಧನರಾಗಿದ್ದಾರೆ. ಮನೆಯಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 43 ವರ್ಷದ ಅಶ್ವಿನಿ ಶೆಟ್ಟಿ ಇಂದು (ಜುಲೈ 16) ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

    ಈ ಅಗ್ನಿ ದುರಂತದಲ್ಲಿ ಇವರ ಇಬ್ಬರು ಮಕ್ಕಳಾದ ಅಂಶುಲಾ ಶೆಟ್ಟಿ ಹಾಗೂ ಅಭಿಕ್ ಶೆಟ್ಟಿ ರಕ್ಷಿಸಲ್ಪಟ್ಟಿದ್ದರು. ದಟ್ಟ ಹೊಗೆಯಿಂದ ಪಾರಾಗಲು ಇವರು ಕೂಡಲೇ ಶೌಚಾಲಯಕ್ಕೆ ಹೋಗಿ ಬಾಗಿಲು ಹಾಕಿ ಜೀವ ಉಳಿಸಿಕೊಂಡಿದ್ದರು.

    ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ದುರಂತ ಉಂಟಾಗಿತ್ತು. ಇದರಿಂದ ಮನೆಯೊಳಗೆ ಬೆಂಕಿ ಜೊತೆ ದಟ್ಟ ಹೊಗೆ ಆವರಿಸಿತ್ತು. ಇದರ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಉದ್ಯಮಿ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

    ashwini shetty India instagram MANGALORE
    Share. Facebook Twitter Pinterest LinkedIn Reddit WhatsApp Telegram Email
    Previous Articleಮುಖ್ಯಮಂತ್ರಿ ದೀದೀ ಹಾಗೂ ಇಬ್ಬರು ಟಿಎಂಸಿ ಶಾಸಕರ ವಿರುದ್ಧ ಸಿವಿ ಆನಂದ ಬೋಸ್ ಅವರು ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದಾರೆ
    Next Article ಜುಲೈ 17, 18ರಂದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
    News Desk

    Related Posts

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    March 13, 2026

    ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ

    February 3, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202424 Views

    ರಶ್ಮಿಕಾ ಮಂದಣ್ಣ ಬಲಗಾಲಿಗೆ ಗಾಯ

    January 11, 202522 Views
    Don't Miss
    India April 26, 2026

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತವು ಮೊದಲ ಸ್ವದೇಶಿ ಬುಲೆಟ್ ರೈಲು 2027ರ ವೇಳೆಗೆ ಚಾಲನೆಗೆ ಬರುವ ನಿರೀಕ್ಷೆಯಿದೆ. ಬುಲೆಟ್ ರೈಲು ಇದೇ ವರ್ಷದ ಆಗಸ್ಟ್…

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    Most Popular

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20240 Views

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20240 Views

    ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ

    January 19, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.