Share Facebook Twitter LinkedIn Pinterest WhatsApp Email ಬೆಂಗಳೂರು: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡ ಘಟನೆ ಕೆ.ಎಸ್.ಲೇಔಟ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ನಿವಾಸಿಗಳಾದ ರಾಕೇಶ್, ಕೃಷ್ಣ, ಹರಿರಾಮ್, ರಾಮ್ ಧನ್ ಸೇರಿದಂತೆ ಐವರು ಗಾಯಗೊಂಡಿದ್ದು , ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಒಡೆದಿದೆ ಎಂದು ವರದಿಯಾಗಿದೆ. BANGALORE GAS CYLINDAR BLAST India
ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆMay 15, 2026