Share Facebook Twitter LinkedIn Pinterest WhatsApp Email ಬೆಂಗಳೂರು: ಜುಲೈ 3 ರಿಂದ ಐದು ದಿನಗಳ ರಾಜ್ಯದ ವಿವಿಧಡೆ ಮಳೆ ಮುಂದುವರೆಯಲಿದೆ. ನಾಳೆಯಿಂದ ಮೂರು ದಿನಗಳ ಕಾಲ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 6 ಮತ್ತು 7ಕ್ಕೆ ಕರಾವಳಿ ಭಾಗದ ಮೂರು ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. India
ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆMay 15, 2026