ಮಂಗಳೂರು :ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ಗೆ ನಿರಂತರವಾಗಿ ಕಾಲ್ಗಳು ಬರುತ್ತಿದ್ದು, ಇದರಿಂದಾಗಿ ಸಮಸ್ಯೆಯಾಗಿದೆ.
ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡು, ಕರೆ ಮಾಡಿ ರಜೆ ಕೇಳುವಂತೆ ಜನರಲ್ಲಿ ಹೇಳಲಾಗುತ್ತಿದೆ. ಆ ಮೂಲಕ ರಜೆಯ ಬಗ್ಗೆ ಅನಗತ್ಯ ಹುಚ್ಚಾಟ ಸೃಷ್ಟಿಸಲಾಗುತ್ತಿದೆ. ಇದು ತಪ್ಪು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಎಚ್ಚರಿಸಿದ್ದಾರೆ
Trending
- ಅಂಚೆಇಲಾಖೆಯಿಂದ ಪೋಸ್ಟ್ ಸರ್ವೀಸ್ ತಾತ್ಕಾಲಿಕ ಸ್ಥಗಿತ
- ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾದ ಭಾರತದ ಜೇಮ್ಸ್ಬಾಂಡ್ ಅಜಿತ್ ದೋವಲ್
- ಭಾರತದೊಂದಿಗೆ ಅಮೆರಿಕದ ಸುಂಕ ಸಂಘರ್ಷ
- ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ
- ಏರ್ ಇಂಡಿಯಾ ಮಹತ್ವದ ಘೋಷಣೆ
- ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ
- ಇಸ್ರೇಲ್ ನಡುವಿನ ಸಂಘರ್ಷ
- 12.36 ಲಕ್ಷ ವಿದ್ಯಾರ್ಥಿಗಳು NEET (UG) 2025 ಪಾಸ್