ಮಂಗಳೂರು :ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ಗೆ ನಿರಂತರವಾಗಿ ಕಾಲ್ಗಳು ಬರುತ್ತಿದ್ದು, ಇದರಿಂದಾಗಿ ಸಮಸ್ಯೆಯಾಗಿದೆ.
ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡು, ಕರೆ ಮಾಡಿ ರಜೆ ಕೇಳುವಂತೆ ಜನರಲ್ಲಿ ಹೇಳಲಾಗುತ್ತಿದೆ. ಆ ಮೂಲಕ ರಜೆಯ ಬಗ್ಗೆ ಅನಗತ್ಯ ಹುಚ್ಚಾಟ ಸೃಷ್ಟಿಸಲಾಗುತ್ತಿದೆ. ಇದು ತಪ್ಪು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಎಚ್ಚರಿಸಿದ್ದಾರೆ
Trending
- ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
- ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
