ಮಂಗಳೂರು :ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ಗೆ ನಿರಂತರವಾಗಿ ಕಾಲ್ಗಳು ಬರುತ್ತಿದ್ದು, ಇದರಿಂದಾಗಿ ಸಮಸ್ಯೆಯಾಗಿದೆ.
ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡು, ಕರೆ ಮಾಡಿ ರಜೆ ಕೇಳುವಂತೆ ಜನರಲ್ಲಿ ಹೇಳಲಾಗುತ್ತಿದೆ. ಆ ಮೂಲಕ ರಜೆಯ ಬಗ್ಗೆ ಅನಗತ್ಯ ಹುಚ್ಚಾಟ ಸೃಷ್ಟಿಸಲಾಗುತ್ತಿದೆ. ಇದು ತಪ್ಪು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಎಚ್ಚರಿಸಿದ್ದಾರೆ
Trending
- ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು
- ಭಾರತಿ ಅಸೋಸಿಯೇಷನ್ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು
- ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್ನಲ್ಲಿ ಎಚ್ಚರಿಕೆಯ ಸಂದೇಶ
- ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ
- ಗುಜರಾತ್ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
- ಭಾರತಿ ಅಸೋಸಿಯೇಷನ್ ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
- ಬಿಜೆಪಿ ಸೇರಿದ ರಾಘವ್ ಚಡ್ಡಾ
- ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು
