ಮಂಗಳೂರು :ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ಗೆ ನಿರಂತರವಾಗಿ ಕಾಲ್ಗಳು ಬರುತ್ತಿದ್ದು, ಇದರಿಂದಾಗಿ ಸಮಸ್ಯೆಯಾಗಿದೆ.
ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡು, ಕರೆ ಮಾಡಿ ರಜೆ ಕೇಳುವಂತೆ ಜನರಲ್ಲಿ ಹೇಳಲಾಗುತ್ತಿದೆ. ಆ ಮೂಲಕ ರಜೆಯ ಬಗ್ಗೆ ಅನಗತ್ಯ ಹುಚ್ಚಾಟ ಸೃಷ್ಟಿಸಲಾಗುತ್ತಿದೆ. ಇದು ತಪ್ಪು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಎಚ್ಚರಿಸಿದ್ದಾರೆ
Trending
- ಹಳೆಯ ವಾಹನಗಳಿಗೆ ಇಂಧನ ನಿಷೇಧ
- ಭಾರತೀಯ ರೈಲ್ವೆಗೆ 3000 ಕೋಟಿ ಲಾಭ
- ಬಹರೇನ್ ರಾಜರು RHF ಬೆಂಬಲಿತ ಕುಟುಂಬಗಳಿಗೆ ಈದ್ ಅಲ್ ಫಿತರ್ ವಿತರಣೆಗೆ ಆದೇಶ ನೀಡಿದ್ದಾರೆ
- ನಾಸರ್ ಸೆಂಟರ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ, ಗಲ್ಫ್ನಲ್ಲಿ CREST ಸೈಬರ್ ಭದ್ರತಾ ಕಾರ್ಯಕ್ರಮಗಳಿಗೆ ಮೊದಲ ಮಾನ್ಯತೆ ಪಡೆದ ತರಬೇತಿ ಪಾಲುದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
- ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸ್ಟಾರ್ಮರ್ ಶೃಂಗಸಭೆ
- ಚೀನಾ ಯುನ್ನಾನ್ ಪ್ರಾಂತ್ಯದಲ್ಲಿ ದೈತ್ಯ ಲಾರ್ಜ್ ಫೇಸ್ಡ್ ಅರೇ ರಾಡಾರ್ (LPAR) ವ್ಯವಸ್ಥೆಯನ್ನು ನಿಯೋಜಿಸಿದೆ
- “ಪಾಕಿಸ್ತಾನ ಅಭಿವದ್ಧಿಯಲ್ಲಿ ಭಾರತವನ್ನು ಮೀರಿಸದಿದ್ದರೆ ನನ್ನ ಹೆಸರು ಶೆಹಬಾಜ್ ಷರೀಫ್ ಅಲ್ಲ” ಶೆಹಬಾಜ್ ಷರೀಫ್ ದೃಢಸಂಕಲ್ಪ
- ಮೂರನೇ ಬ್ಯಾಚ್ನಲ್ಲಿ 112 ಮಂದಿ ಗಡಿಪಾರು