ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನವಾಗಿದೆ. ಇಂದು ಮುಂಜಾನೆಯಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು, ನಾಗೇಂದ್ರರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಎರಡು 2 ದಿನಗಳಿಂದ ನಾಗೇಂದ್ರ ಮನೆಯಲ್ಲಿ ವಾಲ್ಮೀಕಿ ನಿಗಮದ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ವಿಚಾರಣೆ ಮಾಡಿ ಮುಂಜಾನೆ ವಶಕ್ಕೆ ಪಡೆದಿದ್ದರು.
Trending
- ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
- ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
