ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Vinay Kumar Saxena) ಅವರು 2010ರಲ್ಲಿ ಕಾರ್ಯಕ್ರಮವೊಂದರಲ್ಲಿ ಮಾಡಿದ ‘ಪ್ರಚೋದನಕಾರಿ’ ಭಾಷಣಕ್ಕಾಗಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ (Arundhati Roy) ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂದು ಅನುಮತಿ ನೀಡಿದ್ದಾರೆ.
Trending
- ಭಾರತ ನೀಡಿದ ಸಹಾಯಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದೆ ಶ್ರೀಲಂಕಾ
- ದರ್ಶನ್ & ಗ್ಯಾಂಗ್ ಜೈಲು
- ಜುಲೈ 1ರಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರೆ, ಈ ಪ್ರವಾಸ ಮಾಡೋರಿಗೆ ಸರ್ಕಾರ ನೀಡುತ್ತೆ ಹಣ
- ಬಹ್ರೇನ್ 2023 ರಲ್ಲಿ USD 6.8 ಶತಕೋಟಿಯ ದಾಖಲೆಯ FDI ಗಳನ್ನು ಆಕರ್ಷಿಸುತ್ತದೆ
- ಸೂರಜ್ ರೇವಣ್ಣಗೆ ಬ್ಲಾಕ್ ಮೇಲ್
- ದರ್ಶನ್ ಪೊಲೀಸ್ ಕಸ್ಟಡಿಗೆ- ಪವಿತ್ರಾ ಜೈಲಿಗೆ
- ಒಂದೇ ದಿನದಲ್ಲಿ 600 ಪ್ರಕರಣಗಳ ವಿಚಾರಣೆ: ಅರ್ಜಿಗಳ ಕ್ಷಿಪ್ರ ವಿಲೇವಾರಿಯಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ದಾಖಲೆ
- ಭಾರತದೊಂದಿಗಿನ ಬಾಂಧವ್ಯದ ಬಗ್ಗೆ ಚೀನಾಕ್ಕೆ ತೈವಾನ್ ತಿರುಗೇಟು