Close Menu

    Subscribe to Updates

    Get the latest creative news from FooBar about art, design and business.

    What's Hot

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    Facebook X (Twitter) Instagram
    Trending
    • ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
    • ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ
    • ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ
    • ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;
    • ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ
    • ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್
    • ಪಶ್ಚಿಮ ಬಂಗಾಳದಲ್ಲಿ ಭೂಕಂಪ
    • ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಎನ್‌ಡಿಎಗೆ ಮೂರನೇ ಬಾರಿಗೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ
    India

    ಎನ್‌ಡಿಎಗೆ ಮೂರನೇ ಬಾರಿಗೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ

    News DeskBy News DeskJune 7, 2024Updated:June 7, 2024No Comments1 Min Read3 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ದೆಹಲಿ : ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ  ಅವರನ್ನು ಆಯ್ಕೆ ಮಾಡಿದ ನಂತರ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರು ಕೇಂದ್ರದಲ್ಲಿ ಸರ್ಕಾರ ರಚಿಸಲು ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಾರೆ.

    “ಎನ್‌ಡಿಎಗೆ ಮೂರನೇ ಬಾರಿಗೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ನಮಗೆ ಅವಕಾಶ ನೀಡಿದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಮೊದಲಿನಂತೆಯೇ ಅಭಿವೃದ್ಧಿ ಕಾರ್ಯಗಳು ಮುಂದುವರಿಯುತ್ತವೆ ಎಂದು ನಾನು ದೇಶವಾಸಿಗಳಿಗೆ ಭರವಸೆ ನೀಡಲು ಬಯಸುತ್ತೇನೆ. 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.

    ಮುರ್ಮು ಅವರನ್ನು ಭೇಟಿಯಾದ ನಂತರ ರಾಷ್ಟ್ರಪತಿ ಭವನದ ಹೊರಗೆ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಮೋದಿ, ‘ರಾಷ್ಟ್ರಪತಿಯವರು ಈಗಲೇ ಕರೆ ಮಾಡಿ ಪ್ರಧಾನಿಯಾಗಿ ಕೆಲಸ ಮಾಡುವಂತೆ ಹೇಳಿದ್ದು, ಪ್ರಮಾಣ ವಚನ ಸಮಾರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. 9ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವುದಾಗಿ ನಾನು ಹೇಳಿದ್ದೇನೆ. ಜೂನ್‌ನಲ್ಲಿ ರಾಷ್ಟ್ರಪತಿ ಭವನವು ಉಳಿದ ವಿವರಗಳನ್ನು ಸಿದ್ಧಪಡಿಸುತ್ತದೆ. ಆ ನಂತರ ನಾವು ಸಚಿವರ ಪಟ್ಟಿಯನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸುತ್ತೇವೆ ಎಂದಿದ್ದಾರೆ.

    India Modi
    Share. Facebook Twitter Pinterest LinkedIn Reddit WhatsApp Telegram Email
    Previous Articleಭಾರತದಲ್ಲಿ 1 ವರ್ಷದೊಳಗೆ ಮಧ್ಯಂತರ ಚುನಾವಣೆ
    Next Article 3ನೇ ಬಾರಿಗೆ ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ
    News Desk

    Related Posts

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    March 13, 2026

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    February 27, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202421 Views

    ಕೆಎಸ್ಸಾರ್ಟಿಸಿ ಬಸ್ಸ್ ಗೆ ದ್ವಿಚಕ್ರ ವಾಹನ‌ ಡಿಕ್ಕಿ, ಬೈಕ್ ಸವಾರ ಮೃತ್ಯು

    July 7, 202418 Views
    Don't Miss
    Bahrain April 2, 2026

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ…

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    Most Popular

    17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ

    January 4, 20240 Views

    ಭಾರತ ಮತ್ತು ಮಾಲ್ಡೀವ್ಸ್ ನಡುವೆ ತೀವ್ರಗೊಂಡ ರಾಜತಾಂತ್ರಿಕ ಕಲಹ

    January 8, 20240 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.