ಭಾರತ ಸರ್ಕಾರವು ಮಹತ್ವದ ಅಲರ್ಟ್ ಸಿಸ್ಟಂ ಸಂದೇಶವನ್ನು ಇಂದು ಹಂಚಿಕೊಂಡಿದೆ. ದೇಶದಲ್ಲಿ ಭೂಕಂಪ, ಪ್ರವಾಹ, ಅತಿವೃಷ್ಟಿ ಹಾಗೂ ಭೂಕುಸಿ ಸೇರಿದಂತೆ ಮಳೆ ಅನಾಹುತ ಸಂಭವಿಸುವ ಸಂದರ್ಭದಲ್ಲಿ ಹಾಗೂ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಮೊಬೈಲ್ಗೆ ನೇರವಾಗಿ ಎಚ್ಚರಿಕೆಯ ಸಂದೇಶವನ್ನು ಕಳುಹಿಸುವ “ಸೆಲ್ ಬ್ರಾಡ್ ಕಾಸ್ಟಿಂಗ್ ಅಲರ್ಟ್” ಸಿಸ್ಟಂ ಇದಾಗಿದೆ. ಇದು ಗಲ್ಫ್ ದೇಶಗಳು ಸೇರಿದಂತೆ ಮುಂದುವರಿದ ದೇಶಗಳಲ್ಲಿ ಇದೆ.
Trending
- ಭಾರತಿ ಅಸೋಸಿಯೇಷನ್ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು
- ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್ನಲ್ಲಿ ಎಚ್ಚರಿಕೆಯ ಸಂದೇಶ
- ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ
- ಗುಜರಾತ್ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
- ಭಾರತಿ ಅಸೋಸಿಯೇಷನ್ ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
- ಬಿಜೆಪಿ ಸೇರಿದ ರಾಘವ್ ಚಡ್ಡಾ
- ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು
- ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ
