Close Menu

    Subscribe to Updates

    Get the latest creative news from FooBar about art, design and business.

    What's Hot

    ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ

    ಏರ್‌ ಇಂಡಿಯಾ ಮಹತ್ವದ ಘೋಷಣೆ

    ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ

    Facebook X (Twitter) Instagram
    Trending
    • ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ
    • ಏರ್‌ ಇಂಡಿಯಾ ಮಹತ್ವದ ಘೋಷಣೆ
    • ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ
    • ಇಸ್ರೇಲ್ ನಡುವಿನ ಸಂಘರ್ಷ
    • 12.36 ಲಕ್ಷ ವಿದ್ಯಾರ್ಥಿಗಳು NEET (UG) 2025 ಪಾಸ್
    • ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೀಡಿದ್ದ ಪರಿಹಾರ ₹25 ಲಕ್ಷಕ್ಕೆ ಏರಿಸಿದ ಸರ್ಕಾರ
    • ಸೋನಿಯಾ ಗಾಂಧಿ ಶಿಮ್ಲಾದ ಆಸ್ಪತ್ರೆಗೆ ದಾಖಲು
    • ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಭಾರತದಿಂದ ಚಿಮ್ಮಿದರೆ ಪಾಕಿಸ್ತಾನ ಸದ್ಯಕ್ಕೆ ಮೇಲೆ ಏಳೋಕೆ ಸಾಧ್ಯಾನೇ ಇಲ್ಲ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ. ಗೋವಿಂದ ರಾವ್ ನೇಮಕ
    Uncategorized

    ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ. ಗೋವಿಂದ ರಾವ್ ನೇಮಕ

    News DeskBy News DeskMarch 16, 2024Updated:March 16, 2024No Comments1 Min Read0 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಬೆಂಗಳೂರು : ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ (Prof. Govinda Rao) ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದ್ದಾರೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಡಾ. ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿದೆ.

    ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

    19 ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಡಾ.ಪುರುಷೋತ್ತ ಬಿಳಿ ಮಲೆ ಅಧ್ಯಕ್ಷರಾದರೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು
    Next Article ಲೋಕಸಭೆ ಚುನಾವಣೆಯಲ್ಲಿ 544 ಸ್ಥಾನಗಳಿಗೆ ಮತದಾನ
    News Desk

    Related Posts

    ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ

    July 4, 2025

    ಗಂಗಾ ಎಕ್ಸ್‌ಪ್ರೆಸ್‌ ವೇನಲ್ಲಿ ಭಾರತೀಯ ವಾಯುಸೇನೆ ಶಕ್ತಿ ಪ್ರದರ್ಶನ

    May 2, 2025

    ಪ್ರಧಾನ ಮಂತ್ರಿಯಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಐಐಎಸ್ಎಸ್ ಮನಾಮ ಸಂವಾದದ 20 ನೇ ಆವೃತ್ತಿಯನ್ನು ಉದ್ಘಾಟಿಸಿದರು

    December 7, 2024

    Leave A Reply Cancel Reply

    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202487 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202478 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202418 Views

    STC ಜೊತೆಗೆ ಫೆಸ್ಟಿವಲ್ ಸಿಟಿ 100,000 ಪ್ರವಾಸಿಗರನ್ನು ಆಕರ್ಷಿಸಿತು

    January 3, 202416 Views
    Don't Miss
    Uncategorized July 4, 2025

    ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ

    ಫ್ಲೋರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ (ISS) ನಿಲ್ದಾಣದಲ್ಲಿರುವ ಅಂತರರಾಷ್ಟ್ರೀಯ ಆಕ್ಸಿಯಮ್ ಮಿಷನ್ 4 ಸಿಬ್ಬಂದಿಯ ಭಾಗವಾಗಿರುವ ಪೈಲಟ್ ಶುಭಾಂಶು ಶುಕ್ಲಾ (Shubhanshu…

    ಏರ್‌ ಇಂಡಿಯಾ ಮಹತ್ವದ ಘೋಷಣೆ

    ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ

    ಇಸ್ರೇಲ್ ನಡುವಿನ ಸಂಘರ್ಷ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ

    ಏರ್‌ ಇಂಡಿಯಾ ಮಹತ್ವದ ಘೋಷಣೆ

    ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ

    Most Popular

    ಜಪಾನ್ ನಲ್ಲಿ ಭೂಕಂಪ

    January 1, 20240 Views

    ಒಂದೇ ಮನೆಯಲ್ಲಿಲ್ಲ- ಸ್ಪಷ್ಟವಾಗಿ ಉತ್ತರಿಸಿದ್ದಾರೆ ಅಭಿಷೇಕ್ ಬಚ್ಚನ್

    January 1, 20240 Views

    ಬೆಳಗಾವಿ ಜಿಲ್ಲೆಯಲ್ಲಿ ಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ

    January 1, 20240 Views
    © 2025 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.