ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
Share Facebook Twitter LinkedIn Pinterest WhatsApp Email ಬೆಂಗಳೂರು: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡ ಘಟನೆ ಕೆ.ಎಸ್.ಲೇಔಟ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ನಿವಾಸಿಗಳಾದ ರಾಕೇಶ್, ಕೃಷ್ಣ, ಹರಿರಾಮ್, ರಾಮ್ ಧನ್ ಸೇರಿದಂತೆ ಐವರು ಗಾಯಗೊಂಡಿದ್ದು , ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಒಡೆದಿದೆ ಎಂದು ವರದಿಯಾಗಿದೆ. BANGALORE GAS CYLINDAR BLAST India