ಛತ್ತೀಸ್ಗಢ(Chhattisgarh)ದಲ್ಲಿ 2024ರ ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನಕ್ಕೂ ಮೊದಲು ಭದ್ರತಾ ಪಡೆ ಎನ್ಕೌಂಟರ್ನಲ್ಲಿ 29 ನಕ್ಸಲ(Naxal)ರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್ಕೌಂಟರ್(Encounter) ಇದು ಎಂದೇ ಹೇಳಬಹುದು. ನಕ್ಸಲ್ ಕಮಾಂಡರ್ಗಳನ್ನು ಕೂಡ ಹತ್ಯೆ ಮಾಡಲಾಗಿದೆ. ಇದು ಛತ್ತೀಸ್ಗಢದ ಎಡಪಂಥೀಯ ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಂಖ್ಯೆಯ ನಕ್ಸಲರನ್ನು ಒಂದೇ ಬಾರಿಗೆ ಹೊಡೆದುರುಳಿಸಲಾಗಿದೆ.
Trending
- ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ
- ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
