ಬೆಂಗಳೂರು : ಮುಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ (Prasanna B. Varale ಅವರ ಹೆಸರು ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು, ಶೀಘ್ರವೇ ಪ್ರಸನ್ನ ಬಿ.ವರಾಳೆ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ. ಇನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕವಾಗಲಿದ್ದಾರೆ.
Trending
- ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು
- ಭಾರತಿ ಅಸೋಸಿಯೇಷನ್ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು
- ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್ನಲ್ಲಿ ಎಚ್ಚರಿಕೆಯ ಸಂದೇಶ
- ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ
- ಗುಜರಾತ್ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
- ಭಾರತಿ ಅಸೋಸಿಯೇಷನ್ ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
- ಬಿಜೆಪಿ ಸೇರಿದ ರಾಘವ್ ಚಡ್ಡಾ
- ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು
