ಮಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಇಸ್ಲಾಂ ಮತದ ಪವಿತ್ರ ರಂಜಾನ್ (Ramadan 2024) ತಿಂಗಳು ಆರಂಭವಾಗಲಿದೆ. ದಕ್ಷಿಣ ಕನ್ನಡ (Dakshina Kannada), ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.
	Trending
	
				- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
 - ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
 - ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
 - ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
 - H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
 - ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
 - ಜಪಾನ್ ಪ್ರಧಾನಿ ರಾಜೀನಾಮೆ
 - ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ
 
									 
					