Close Menu

    Subscribe to Updates

    Get the latest creative news from FooBar about art, design and business.

    What's Hot

    ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ

    ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ

    ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್‌ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು

    Facebook X (Twitter) Instagram
    Trending
    • ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
    • ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ
    • ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್‌ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು
    • ಭಾರತಿ ಅಸೋಸಿಯೇಷನ್‌ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು
    • ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್‌ನಲ್ಲಿ ಎಚ್ಚರಿಕೆಯ ಸಂದೇಶ
    • ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ
    • ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
    • ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ICRF ಥರ್ಸ್ಟ್-ಕ್ವೆಂಚರ್ಸ್ 2024 ವಾರ್ಷಿಕ ಬೇಸಿಗೆ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿತು
    Bahrain

    ICRF ಥರ್ಸ್ಟ್-ಕ್ವೆಂಚರ್ಸ್ 2024 ವಾರ್ಷಿಕ ಬೇಸಿಗೆ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿತು

    News DeskBy News DeskJuly 6, 2024Updated:July 6, 2024No Comments1 Min Read12 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಮನಾಮ: ಭಾರತೀಯ ಸಮುದಾಯ ಪರಿಹಾರ ನಿಧಿ (ICRF) ಥರ್ಸ್ಟ್-ಕ್ವೆಂಚರ್ಸ್ 2024 ತಂಡವು ಜುಲೈ 6, 2024 ರ ಶನಿವಾರದಂದು ವಾರ್ಷಿಕ ಬೇಸಿಗೆ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

    ಈ ಕಾರ್ಯಕ್ರಮವು ಜುಲೈ ಮತ್ತು ಆಗಸ್ಟ್. ತಿಂಗಳಿನಲ್ಲಿ ಸುರಕ್ಷಿತ ಕೆಲಸದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಕಾರ್ಮಿಕ ಸಚಿವಾಲಯದ ಉಪಕ್ರಮದೊಂದಿಗೆ ಸಂಯೋಜಿಸಲ್ಪಟ್ಟಿದೆ.

    ಕಾರ್ಮಿಕ ಸಚಿವಾಲಯದ ಹಿರಿಯ ಆಕ್ಯುಪೇಷನಲ್ ಸೇಫ್ಟಿ ಇಂಜಿನಿಯರ್ ಶ್ರೀ ಹುಸೇನ್ ಅಲ್ ಹುಸೇನಿ, ICRF ಅಧ್ಯಕ್ಷ ಡಾ. ಬಾಬು ರಾಮಚಂದ್ರನ್ ಮತ್ತು ICRF ತಂಡದೊಂದಿಗೆ ಮರಾಸ್ಸಿಯಲ್ಲಿನ ಕಾರ್ಯಕ್ಷೇತ್ರದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಕಾರ್ಮಿಕರನ್ನು ಉದ್ದೇಶಿಸಿ ಮತ್ತು ಬೇಸಿಗೆಯ ತಿಂಗಳುಗಳಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ವಿಧಾನಗಳ ಬಗ್ಗೆ ಉಪದೇಶಿಸಿದರು.

    ICRF ತಮ್ಮ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರಿಗೆ ನೀರು, ಲೆಬನ್, ಹಣ್ಣುಗಳು ಮತ್ತು ಬಿಸ್ಕತ್ತುಗಳನ್ನು ವಿತರಿಸಿತು, 2016 ರಲ್ಲಿ ಪ್ರಾರಂಭವಾದ ICRF ಥರ್ಸ್ಟ್-ಕ್ವೆಂಚರ್ಸ್ ಸಮ್ಮರ್ ಅವೇರ್ನೆಸ್ ಕ್ಯಾಂಪೇನ್‌ನ ಸತತ 9 ವರ್ಷದಿಂದ ನಡೆಸಿಕೊಂಡು ಬಂದಿದೆ.

    ಸುಮಾರು 360 ಕಾರ್ಮಿಕರು ಭಾಗವಹಿಸಿದ್ದರು, ಬೋಹ್ರಾ ಸಮುದಾಯ ಮತ್ತು ಉದಾರ ಸ್ವಯಂಸೇವಕರು ಈ ಯೋಜನೆಗೆ ಬಲವಾದ ಬೆಂಬಲವನ್ನು ನೀಡೀದ್ದಾರೆ . ICRF ಥರ್ಸ್ಟ್-ಕ್ವೆಂಚರ್ಸ್ ತಂಡವು ಈ ಸಾಪ್ತಾಹಿಕ ಕಾರ್ಯಕ್ರಮಗಳನ್ನು ಮುಂದಿನ 10 ರಿಂದ 12 ವಾರಗಳವರೆಗೆ ವಿವಿಧ ಕಾರ್ಯಕ್ಷೇತ್ರಗಳಲ್ಲಿ ಮುಂದುವರಿಸಲು ತೀರ್ಮಾನಿಸಿದೆ.

    Bahrain ICRF
    Share. Facebook Twitter Pinterest LinkedIn Reddit WhatsApp Telegram Email
    Previous Articleಇರಾನ್ ನ ಅಧ್ಯಕ್ಷೀಯ ಚುನಾವಣೆಯಲ್ಲಿ ಮಸೂದ್ ಪೆಝೆಶ್ಕಿಯಾನ್ ಅವರು ಗೆದ್ದಿದ್ದಾರೆ
    Next Article ವಿದೇಶಿಗರೂ ಆಧಾರ್​ ಮಾಡಬಹುದು ಎಂದ UIDAI
    News Desk

    Related Posts

    ಭಾರತಿ ಅಸೋಸಿಯೇಷನ್‌ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು

    May 2, 2026

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    April 25, 2026

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    April 2, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202425 Views

    ರಶ್ಮಿಕಾ ಮಂದಣ್ಣ ಬಲಗಾಲಿಗೆ ಗಾಯ

    January 11, 202524 Views
    Don't Miss
    India May 8, 2026

    ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ

    ಕೊಲ್ಕತ್ತಾ: ಬಿಜೆಪಿ ಪಕ್ಷದ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು,…

    ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ

    ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್‌ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು

    ಭಾರತಿ ಅಸೋಸಿಯೇಷನ್‌ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ

    ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ

    ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್‌ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು

    Most Popular

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20240 Views

    ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ

    May 8, 20260 Views

    ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ

    May 8, 20260 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.