ಮಂಗಳೂರು :ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ಗೆ ನಿರಂತರವಾಗಿ ಕಾಲ್ಗಳು ಬರುತ್ತಿದ್ದು, ಇದರಿಂದಾಗಿ ಸಮಸ್ಯೆಯಾಗಿದೆ.
ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡು, ಕರೆ ಮಾಡಿ ರಜೆ ಕೇಳುವಂತೆ ಜನರಲ್ಲಿ ಹೇಳಲಾಗುತ್ತಿದೆ. ಆ ಮೂಲಕ ರಜೆಯ ಬಗ್ಗೆ ಅನಗತ್ಯ ಹುಚ್ಚಾಟ ಸೃಷ್ಟಿಸಲಾಗುತ್ತಿದೆ. ಇದು ತಪ್ಪು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಎಚ್ಚರಿಸಿದ್ದಾರೆ
Trending
- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
- ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
- ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
- ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
- H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ