ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪಡಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 192ರ ಅಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಲಾಗಿದೆ.
Trending
- ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ
- ಅಗಾಧ ಬೆಂಬಲದೊಂದಿಗೆ ಐಎಸ್ಬಿ ವಾರ್ಷಿಕ ಮೇಳ ಅದ್ಧೂರಿಯಾಗಿ ಯಶಸ್ವಿಯಾಯಿತು.
- ಐಎಸ್ಬಿ ವಾರ್ಷಿಕ ಸಾಂಸ್ಕೃತಿಕ ಮೇಳಕ್ಕೆ ಭಾರಿ ಜನಸಮೂಹ ಜಮಾಯಿಸಿದ್ದು, ಆಚರಣೆಗಳು ಅದ್ಧೂರಿಯಾಗಿ ಪ್ರಾರಂಭವಾಗಿದೆ.
- ಐಎಸ್ಬಿ ಪ್ಲಾಟಿನಂ ಜುಬಿಲಿ ಸಾಂಸ್ಕೃತಿಕ ಮೇಳ ಗುರುವಾರ ಆರಂಭ
- ಕನ್ನಡಿಗರಿಗೆ ಶಬರಿಮಲೆಗೆ ತೆರಳಲು ಸಿಕ್ತು ಅವಕಾಶ
- ಭಾರತದ ಕಾನೂನಿಗೆ ತಲೆಬಾಗಿದ ಎಲೋನ್ ಮಸ್ಕ್
- ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ಎಚ್ಚರಿಕೆ ನೀಡಿದ್ದಾರೆ
- ಭಾರತಿ ಅಸೋಸಿಯೇಷನ್ ಜನವರಿ 16, 2026 ರಂದು ಭವ್ಯ ಪೊಂಗಲ್ ಆಚರಣೆಯನ್ನು ಘೋಷಿಸಿದೆ
