ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರಕಾರ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರನ್ನು ನೇಮಿಸಿ ನಿರ್ದೇಶಿಸಿದೆ. ಈ ಕಾರಣದಿಂದ ಜೈಲಿನ ಅಧೀಕ್ಷಕ, ಸೂಪರಿಡೆಂಟೆಂಟ್ ಸೇರಿ 9 ಮಂದಿ ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ
Trending
- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
- ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
- ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
- ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
- H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ