ಬೆಂಗಳೂರು : ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ,ಬೆಂಗಳೂರು ನಗರ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರಏರಿಸಿದ ನಂತರ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸಲಿದೆ , ಈ ಯೋಜನೆಗಳನ್ನು ಇನ್ನೂ ಮುಂದುವರಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Trending
- ಅಮೆರಿಕ ಹಾಗೂ ಇರಾನ್ನ ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡ
- ಲೋಕಸಭೆಯಲ್ಲಿ ವಕ್ಫ್ ಮಸೂದೆಯ ಮೇಲೆ ತೀವ್ರ ಚರ್ಚೆ
- ಬಹರೇನ್ ನಲ್ಲಿ ಈದ್ ಅಲ್-ಫಿತರ್ ರಜಾದಿನವನ್ನು ಘೋಷಿಸಲಾಗಿದೆ
- ಹಳೆಯ ವಾಹನಗಳಿಗೆ ಇಂಧನ ನಿಷೇಧ
- ಭಾರತೀಯ ರೈಲ್ವೆಗೆ 3000 ಕೋಟಿ ಲಾಭ
- ಬಹರೇನ್ ರಾಜರು RHF ಬೆಂಬಲಿತ ಕುಟುಂಬಗಳಿಗೆ ಈದ್ ಅಲ್ ಫಿತರ್ ವಿತರಣೆಗೆ ಆದೇಶ ನೀಡಿದ್ದಾರೆ
- ನಾಸರ್ ಸೆಂಟರ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ, ಗಲ್ಫ್ನಲ್ಲಿ CREST ಸೈಬರ್ ಭದ್ರತಾ ಕಾರ್ಯಕ್ರಮಗಳಿಗೆ ಮೊದಲ ಮಾನ್ಯತೆ ಪಡೆದ ತರಬೇತಿ ಪಾಲುದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
- ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸ್ಟಾರ್ಮರ್ ಶೃಂಗಸಭೆ