ಬೆಂಗಳೂರು : ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ,ಬೆಂಗಳೂರು ನಗರ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರಏರಿಸಿದ ನಂತರ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸಲಿದೆ , ಈ ಯೋಜನೆಗಳನ್ನು ಇನ್ನೂ ಮುಂದುವರಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Trending
- ಭಾರತ-ಅಮೆರಿಕ ಟ್ರೇಡ್ ಡೀಲ್
- ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ
- ಅಗಾಧ ಬೆಂಬಲದೊಂದಿಗೆ ಐಎಸ್ಬಿ ವಾರ್ಷಿಕ ಮೇಳ ಅದ್ಧೂರಿಯಾಗಿ ಯಶಸ್ವಿಯಾಯಿತು.
- ಐಎಸ್ಬಿ ವಾರ್ಷಿಕ ಸಾಂಸ್ಕೃತಿಕ ಮೇಳಕ್ಕೆ ಭಾರಿ ಜನಸಮೂಹ ಜಮಾಯಿಸಿದ್ದು, ಆಚರಣೆಗಳು ಅದ್ಧೂರಿಯಾಗಿ ಪ್ರಾರಂಭವಾಗಿದೆ.
- ಐಎಸ್ಬಿ ಪ್ಲಾಟಿನಂ ಜುಬಿಲಿ ಸಾಂಸ್ಕೃತಿಕ ಮೇಳ ಗುರುವಾರ ಆರಂಭ
- ಕನ್ನಡಿಗರಿಗೆ ಶಬರಿಮಲೆಗೆ ತೆರಳಲು ಸಿಕ್ತು ಅವಕಾಶ
- ಭಾರತದ ಕಾನೂನಿಗೆ ತಲೆಬಾಗಿದ ಎಲೋನ್ ಮಸ್ಕ್
- ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ಎಚ್ಚರಿಕೆ ನೀಡಿದ್ದಾರೆ
