Close Menu

    Subscribe to Updates

    Get the latest creative news from FooBar about art, design and business.

    What's Hot

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    Facebook X (Twitter) Instagram
    Trending
    • ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
    • ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
    • ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ
    • NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
    • ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    • ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
    • ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಮಾಲ್ಡೀವ್ಸ್‌ ಬುಕ್ಕಿಂಗ್ ಕ್ಯಾನ್ಸಲ್‌ ಬಳಿಕ ‘ದೇಶ ಮೊದಲು ವ್ಯಾಪಾರ ನಂತರ’ ಎಂಬ ಸಂದೇಶ ಕಳಿಸಿದ Ease My Trip
    India

    ಮಾಲ್ಡೀವ್ಸ್‌ ಬುಕ್ಕಿಂಗ್ ಕ್ಯಾನ್ಸಲ್‌ ಬಳಿಕ ‘ದೇಶ ಮೊದಲು ವ್ಯಾಪಾರ ನಂತರ’ ಎಂಬ ಸಂದೇಶ ಕಳಿಸಿದ Ease My Trip

    News DeskBy News DeskJanuary 13, 2024Updated:January 13, 2024No Comments2 Mins Read10 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ನವದೆಹಲಿ: ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಮಾಲ್ಡೀವ್ಸ್‌ ಸಚಿವರು ಸಾಮಾಜಿಕ ಮಾಧ್ಯಮದಲ್ಲಿ ಭಾರತ ಹಾಗೂ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ನಂತರ ಭಾರತದಲ್ಲಿ ಅನೇಕರು ಮಾಲ್ಡೀವ್ಸ್‌ ಪ್ರವಾಸ ರದ್ದುಗೊಳಿಸಿದ್ದರು ಹಾಗೂ ಅನೇಕರು ಭಾರತದ ಪ್ರವಾಸೋದ್ಯಮ ಸ್ಥಳಗಳ ಪ್ರಚಾರ ಮಾಡಿದ್ದರು.

    ಈ ಉದ್ವಿಗ್ನತೆಯ ಬಳಿಕ ವಿವಿಧ ಆನ್‌ಲೈನ್ ಟ್ರಾವೆಲ್ ಏಜೆನ್ಸಿಗಳ ಮೂಲಕ ವಿಮಾನಗಳು ಮತ್ತು ಹೋಟೆಲ್ ಬುಕಿಂಗ್‌ಗಳನ್ನು ಕೆಲ ಪ್ರವಾಸಿಗರು ರದ್ದುಗೊಳಿಸಿದ್ದರು. ಈ ನಡುವೆ Ease My Trip ಮಾಲ್ಡೀವ್ಸ್‌ಗೆ ವಿಮಾನ ಟಿಕೆಟ್‌ ಬುಕ್ಕಿಂಗ್ ಆಯ್ಕೆಯನ್ನೇ ಸ್ಥಗಿತಗೊಳಿಸಿತ್ತು. ಈ ನಂತರ ಹೆಚ್ಚು ಚರ್ಚೆಗೀಡಾಗ್ತಿರೋ ಈಸ್‌ ಮೈ ಟ್ರಿಪ್‌ ಇದೀಗ ತನ್ನ ಬಳಕೆದಾರರಿಗೆ ವಾಟ್ಸಾಪ್‌ ಸಂದೇಶ ನೀಡಿದೆ.

    ಈಸ್‌ ಮೈ ಟ್ರಿಪ್‌ ಟ್ರಾವೆಲ್‌ ಏಜೆನ್ಸಿಯು ‘ದೇಶ ಮೊದಲು ವ್ಯಾಪಾರ ನಂತರ’ ಎಂಬ ನೀತಿ ನಮ್ಮದು ಎಂದು ಹೇಳಿದೆ. ಹಾಗೂ, ಈ ನಿಟ್ಟಿನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಜನರ ಬೆಂಬಲವು ರಾಷ್ಟ್ರದ ಮೇಲಿನ ಹಂಚಿಕೆಯ ಪ್ರೀತಿಯ ಪ್ರತಿಬಿಂಬವಾಗಿದೆ ಎಂದೂ ಹೇಳಿದೆ. ಹಾಗೂ, ಜನರನ್ನು ಈ ಪ್ರಯಾಣದಲ್ಲಿ ಒಗ್ಗಟ್ಟಿನಿಂದಿರಿ ಎಂದೂ ಈಸ್‌ ಮೈ ಟ್ರಿಪ್‌ ತನ್ನ ಸಂದೇಶದ ಮೂಲಕ ಮನವಿ ಮಾಡಿಕೊಂಡಿದೆ. 

    ಹಾಗಾದ್ರೆ, ಈಸ್‌ ಮೈ ಟ್ರಿಪ್‌ ಕಂಪನಿ ಬಳಕೆದಾರರಿಗೆ ವಾಟ್ಸಾಪ್‌ ಸಂದೇಶ ಕಳಿಸಿರೋದೇನು ನೋಡಿ.. ‘ದೇಶ ಮೊದಲು, ವ್ಯಾಪಾರ ನಂತರ. 2ನೇ ಅತಿದೊಡ್ಡ ಮತ್ತು ಹೆಮ್ಮೆಯ ಸ್ವದೇಶಿ ಟ್ರಾವೆಲ್ ಕಂಪನಿಯಾಗಿರುವ ಈಸ್‌ ಮೈ ಟ್ರಿಪ್ ತನ್ನ ರಾಷ್ಟ್ರದ ಘನತೆಗೆ ಆಳವಾದ ಬದ್ಧತೆ ಹೊಂದಿದೆ. ಭಾರತ, ತನ್ನ ನಾಗರಿಕರು ಮತ್ತು ನಮ್ಮ ಗೌರವಾನ್ವಿತ ಪ್ರಧಾನಿಯವರ ಬಗ್ಗೆ ಮಾಲ್ಡೀವ್ಸ್‌ನ ಅನೇಕ ಮಂತ್ರಿಗಳು ಇತ್ತೀಚಿನ ಅನುಚಿತ ಮತ್ತು ಅಪ್ರಚೋದಿತ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ನಾವು ಒಂದು ನಿಲುವನ್ನು ತೆಗೆದುಕೊಂಡಿದ್ದೇವೆ.

    ಜನವರಿ 8 ರಿಂದ, ನಾವು ಮಾಲ್ಡೀವ್ಸ್‌ಗೆ ಎಲ್ಲಾ ಪ್ರಯಾಣ ಬುಕಿಂಗ್‌ಗಳನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಿದ್ದೇವೆ. ನಮಗೆ, ಲಾಭಕ್ಕಿಂತ ನಮ್ಮ ರಾಷ್ಟ್ರವೇ ಆದ್ಯತೆಯನ್ನು ಪಡೆಯುತ್ತದೆ. 

    ಭಾರತದ ಬೆರಗುಗೊಳಿಸುವ ಕಡಲತೀರಗಳ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಲಕ್ಷದ್ವೀಪ, ಅಂಡಮಾನ್, ಗೋವಾ, ಕೇರಳ ಇತ್ಯಾದಿ ಅದ್ಭುತಗಳನ್ನು ಒಳಗೊಂಡಿರುವ ನಮ್ಮ ದೇಶವು 7,500 ಕಿಲೋಮೀಟರ್ ವಿಸ್ತಾರವಾದ ಕರಾವಳಿಯನ್ನು ಹೊಂದಿದೆ.

    ಸಾಮಾಜಿಕ ಮಾಧ್ಯಮದಲ್ಲಿ ನಿಮ್ಮ ಬೆಂಬಲವು ರಾಷ್ಟ್ರದ ಮೇಲಿನ ನಮ್ಮ ಹಂಚಿಕೆಯ ಪ್ರೀತಿಯ ಪ್ರತಿಬಿಂಬವಾಗಿದೆ. ಈ ಪಯಣದಲ್ಲಿ ಒಗ್ಗಟ್ಟಾಗಿ ಇರೋಣ.

    ಜೈ ಹಿಂದ್!’ ಎಂಬ ವಿವರವಾದ ಸಂದೇಶವನ್ನು ವಾಟ್ಸಾಪ್‌ ಮೂಲಕ ಕಳಿಸಿದೆ. 

    ಪ್ರಯಾಣದ ರಿಯಾಯಿತಿಗಳಿಗಾಗಿ EaseMyTrip ಕೋಡ್‌!
    ಇತ್ತೀಚೆಗೆ, EaseMyTrip ನ CEO ನಿಶಾಂತ್ ಪಿಟ್ಟಿ, ರಿಯಾಯಿತಿಗಳನ್ನು ಪಡೆಯಲು ಪ್ರಯಾಣಿಕರು ಬಳಸಬಹುದಾದ ಕೋಡ್‌ಗಳನ್ನು X (ಈ ಹಿಂದಿನ ಟ್ವಿಟ್ಟರ್‌) ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

    “ಈಗ ಉತ್ತಮ ರಿಯಾಯಿತಿಗಳನ್ನು ಪಡೆಯಲು EaseMyTrip ನಲ್ಲಿ NATIONFIRST ಅಥವಾ BHARATFIRST ರಿಯಾಯಿತಿ ಕೋಡ್‌ಗಳನ್ನು ಬಳಸಿ” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಮಾಲ್ಡೀವ್ಸ್‌ಗೆ ಎಲ್ಲಾ ವಿಮಾನ ಮತ್ತು ಹೋಟೆಲ್ ಬುಕಿಂಗ್ ಅನ್ನು ಅಮಾನತುಗೊಳಿಸಿದ ಮೊದಲ ಕಂಪನಿಗಳಲ್ಲಿ EaseMyTrip ಕೂಡ ಸೇರಿದೆ.

    India Lakshadweep Maldives
    Share. Facebook Twitter Pinterest LinkedIn Reddit WhatsApp Telegram Email
    Previous Articleಜಿಲ್ಲೆಯಲ್ಲಿ 70,000 ಕ್ಕೂ ಅಧಿಕ ಕುಶಲಕರ್ಮಿಗಳು ತರಬೇತಿಗಾಗಿ ನೋಂದಣಿ
    Next Article ಸೇನೆ ವಾಪಸ್ ಕರೆಸಿಕೊಳ್ಳಲು ಭಾರತಕ್ಕೆ ಗಡುವು ಕೊಟ್ಟ ಮಾಲ್ಡೀವ್ಸ್ ಅಧ್ಯಕ್ಷ
    News Desk

    Related Posts

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    June 3, 2026

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    June 3, 2026

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    June 3, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202427 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202426 Views
    Don't Miss
    India June 3, 2026

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ ಹೊರಡಿಸಿರುವ ಹೊಸ ಕಟ್ಟುನಿಟ್ಟಾದ ಮಾರ್ಗಸೂಚಿಗಳ…

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    Most Popular

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 20260 Views

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    May 27, 20260 Views

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    June 3, 20260 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.