Close Menu

    Subscribe to Updates

    Get the latest creative news from FooBar about art, design and business.

    What's Hot

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    Facebook X (Twitter) Instagram
    Trending
    • ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
    • ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
    • ಬಿಜೆಪಿ ಸೇರಿದ ರಾಘವ್ ಚಡ್ಡಾ
    • ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು
    •  ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ
    • ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
    • ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ
    • ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ- ಕೊಲೆ ಪ್ರಕರಣಡಾ ವಿರುದ್ಧ ಐಎಂಎ ದ.ಕ. ಜಿಲ್ಲಾ ಘಟಕದಿಂದ ಪ್ರತಿಭಟನೆ
    Karnataka

    ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ- ಕೊಲೆ ಪ್ರಕರಣಡಾ ವಿರುದ್ಧ ಐಎಂಎ ದ.ಕ. ಜಿಲ್ಲಾ ಘಟಕದಿಂದ ಪ್ರತಿಭಟನೆ

    News DeskBy News DeskAugust 17, 2024Updated:August 17, 2024No Comments1 Min Read11 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಮಂಗಳೂರು : ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯೆಯ ಕೊಲೆ ಪ್ರಕರಣ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್(ಐಎಂಎ) ದ.ಕ. ಜಿಲ್ಲಾ ಘಟಕದ ಆಶ್ರಯದಲ್ಲಿ ಮಂಗಳೂರಿನಲ್ಲಿ ಐಎಂಎ ವತಿಯಿಂದ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಐಎಂಎ ಪದಾಧಿಕಾರಿ ಗಳು, ದಂತವೈದ್ಯಕೀಯ, ಆಯುಷ್, ರೆಡ್‌ಕ್ರಾಸ್ ಸೇರಿದಂತೆ ವಿವಿಧ ವೈದ್ಯಕೀಯ ಸಂಘಟನೆಗಳು, ನರ್ಸಿಂಗ್ ವೈದ್ಯಕೀಯ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ, ನ್ಯಾಯಕ್ಕಾಗಿ ಆಗ್ರಹದ ಫಲಕ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.

    ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್. ಡಾ.ಭರತ್ ಶೆಟ್ಟಿ ಬೆಂಬಲ ಸೂಚಿಸಿ ಮೆರವಣಿಗೆಯ ಮುಂಚೂಣಿಯಲ್ಲಿ ಭಾಗವಹಿಸಿದ್ದರು. ದಾರುಣವಾಗಿ ಅತ್ಯಾಚಾರಗೊಂಡು ಕೊಲೆಗೀಡಾದ ಕೋಲ್ಕತ್ತಾದ ವೈದ್ಯೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಘಟನೆಯ ತನಿಖೆಯನ್ನು ಸಿಬಿಐ ವಹಿಸಿ ಅಪರಾಧಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಬೇಡಿಕೆ ಇಟ್ಟರು

    IMA India mangalore tulu
    Share. Facebook Twitter Pinterest LinkedIn Reddit WhatsApp Telegram Email
    Previous Articleಭಾರತದ ರಾಯಭಾರ ಕಚೇರಿ ಬಹ್ರೇನ್ ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು
    Next Article ಬ್ರೆಝಿಲ್‌ ನಲ್ಲಿ ಎಕ್ಸ್ ಗೆ ಸೆನ್ಸಾರ್
    News Desk

    Related Posts

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    March 13, 2026

    ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ

    February 3, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202425 Views

    ರಶ್ಮಿಕಾ ಮಂದಣ್ಣ ಬಲಗಾಲಿಗೆ ಗಾಯ

    January 11, 202523 Views
    Don't Miss
    India April 26, 2026

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತವು ಮೊದಲ ಸ್ವದೇಶಿ ಬುಲೆಟ್ ರೈಲು 2027ರ ವೇಳೆಗೆ ಚಾಲನೆಗೆ ಬರುವ ನಿರೀಕ್ಷೆಯಿದೆ. ಬುಲೆಟ್ ರೈಲು ಇದೇ ವರ್ಷದ ಆಗಸ್ಟ್…

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    Most Popular

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20240 Views

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    April 26, 20260 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20241 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.