ಬೆಂಗಳೂರ್ : ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮ ಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್ ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ನೀಡ ಬೇಕೆಂದು
ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮನವಿ ಮಾಡಿದ್ದಾರೆ.
Trending
- ಅಮೆರಿಕ ಹಾಗೂ ಇರಾನ್ನ ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡ
- ಲೋಕಸಭೆಯಲ್ಲಿ ವಕ್ಫ್ ಮಸೂದೆಯ ಮೇಲೆ ತೀವ್ರ ಚರ್ಚೆ
- ಬಹರೇನ್ ನಲ್ಲಿ ಈದ್ ಅಲ್-ಫಿತರ್ ರಜಾದಿನವನ್ನು ಘೋಷಿಸಲಾಗಿದೆ
- ಹಳೆಯ ವಾಹನಗಳಿಗೆ ಇಂಧನ ನಿಷೇಧ
- ಭಾರತೀಯ ರೈಲ್ವೆಗೆ 3000 ಕೋಟಿ ಲಾಭ
- ಬಹರೇನ್ ರಾಜರು RHF ಬೆಂಬಲಿತ ಕುಟುಂಬಗಳಿಗೆ ಈದ್ ಅಲ್ ಫಿತರ್ ವಿತರಣೆಗೆ ಆದೇಶ ನೀಡಿದ್ದಾರೆ
- ನಾಸರ್ ಸೆಂಟರ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ, ಗಲ್ಫ್ನಲ್ಲಿ CREST ಸೈಬರ್ ಭದ್ರತಾ ಕಾರ್ಯಕ್ರಮಗಳಿಗೆ ಮೊದಲ ಮಾನ್ಯತೆ ಪಡೆದ ತರಬೇತಿ ಪಾಲುದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
- ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸ್ಟಾರ್ಮರ್ ಶೃಂಗಸಭೆ