ಬೆಂಗಳೂರ್ : ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮ ಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್ ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ನೀಡ ಬೇಕೆಂದು
ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮನವಿ ಮಾಡಿದ್ದಾರೆ.
Trending
- ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಭಾರತದಿಂದ ಚಿಮ್ಮಿದರೆ ಪಾಕಿಸ್ತಾನ ಸದ್ಯಕ್ಕೆ ಮೇಲೆ ಏಳೋಕೆ ಸಾಧ್ಯಾನೇ ಇಲ್ಲ
- ಆಪರೇಷನ್ ಸಿಂದೂರ್ ಇನ್ನೂ ಮುಗಿದಿಲ್ಲ ಎಂದು ಪಾಕ್ಗೆ ಮೋದಿ ಖಡಕ್ ವಾರ್ನಿಂಗ್
- ಎಲ್ಲೂ ಐಫೋನ್ ತಯಾರಿಸಿದ್ರೆ 25% ಟ್ಯಾಕ್ಸ್
- ಭಾರತ ನೀರು ಬಿಡದಿದ್ದರೆ ಪಾಕ್ನಲ್ಲಿ ಜನ ಹಸಿವಿನಿಂದ ಸಾಯುತ್ತಾರೆ
- ಪಾಕ್ ರಾಜತಾಂತ್ರಿಕನನ್ನು ಹೊರಹಾಕಿದ ಭಾರತ
- ಪಾಕಿಸ್ತಾನಕ್ಕೆ ಐಎಂಎಫ್ 8 ಸಾವಿರ ಕೋಟಿ ಹಣ ಸಾಲ ಮಂಜೂರು
- ಗಡಿಭಾಗದ ಜನರಿಗೆ ಭಾರತೀಯ ಸೇನೆ ಸಲಹೆ
- ಗಡಿದಾಟಿ ಬಂದಿದ್ದ ಪಾಕಿಸ್ತಾನದ ಸೈನಿಕ ಅರೆಸ್ಟ್