ಬೆಂಗಳೂರ್ : ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮ ಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್ ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ನೀಡ ಬೇಕೆಂದು
ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮನವಿ ಮಾಡಿದ್ದಾರೆ.
Trending
- ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ
- ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
