Close Menu

    Subscribe to Updates

    Get the latest creative news from FooBar about art, design and business.

    What's Hot

    ರಷ್ಯಾ ಅಧ್ಯಕ್ಷ ಪುಟಿನ್​ ಭೇಟಿಯಾದ ಭಾರತದ ಜೇಮ್ಸ್​ಬಾಂಡ್ ಅಜಿತ್ ದೋವಲ್

    ಭಾರತದೊಂದಿಗೆ ಅಮೆರಿಕದ ಸುಂಕ ಸಂಘರ್ಷ

    ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ

    Facebook X (Twitter) Instagram
    Trending
    • ರಷ್ಯಾ ಅಧ್ಯಕ್ಷ ಪುಟಿನ್​ ಭೇಟಿಯಾದ ಭಾರತದ ಜೇಮ್ಸ್​ಬಾಂಡ್ ಅಜಿತ್ ದೋವಲ್
    • ಭಾರತದೊಂದಿಗೆ ಅಮೆರಿಕದ ಸುಂಕ ಸಂಘರ್ಷ
    • ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ
    • ಏರ್‌ ಇಂಡಿಯಾ ಮಹತ್ವದ ಘೋಷಣೆ
    • ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ
    • ಇಸ್ರೇಲ್ ನಡುವಿನ ಸಂಘರ್ಷ
    • 12.36 ಲಕ್ಷ ವಿದ್ಯಾರ್ಥಿಗಳು NEET (UG) 2025 ಪಾಸ್
    • ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೀಡಿದ್ದ ಪರಿಹಾರ ₹25 ಲಕ್ಷಕ್ಕೆ ಏರಿಸಿದ ಸರ್ಕಾರ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಪರಮಪೂಜ್ಯ ಸ್ವಾಮೀಜಿಗಳು ಶ್ರೀ ದಿವಂಗತ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿದರು
    India

    ಪರಮಪೂಜ್ಯ ಸ್ವಾಮೀಜಿಗಳು ಶ್ರೀ ದಿವಂಗತ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿದರು

    News DeskBy News DeskJune 2, 2024Updated:June 2, 2024No Comments1 Min Read1 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಈ ದಿನ ಪರಮಪೂಜ್ಯ ಸ್ವಾಮೀಜಿಗಳು ಶಿವಮೊಗ್ಗ ನಗರದ ವಿನೋಬಾ ನಗರದಲ್ಲಿರುವ ಒಂದು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ವಾಲ್ಮೀಕಿ ನಿಗಮದ ಅದೀಕ್ಷಕರಾಗಿರುವ ಹಾಗೂ ಹಿಂದುಳಿದ ಸಮುದಾಯದ ಕುಲಬಾಂಧವರಾದ ಶ್ರೀ ದಿವಂಗತ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿ ಅವರ ಧರ್ಮಪತ್ನಿ ಹಾಗೂ ಮಕ್ಕಳಿಗೆ ಸಾಂತ್ವನವನ್ನು ಹೇಳಿದರು.

    ಮಾಧ್ಯಮದೊಂದರಿಗೆ ಮಾತನಾಡಿ ಈ ಕುಟುಂಬಕ್ಕೆ ಒಂದು ಕೋಟಿ ರೂಪಯಿ ಹಣವನ್ನು ಬಿಡುಗಡೆ ಮಾಡಬೇಕು ಆ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿಯನ್ನು ಕೊಡಬೇಕಾಗಿ ಗುರುಗಳು ಆಗ್ರಹಿಸಿದರು ಹಾಗೂ ಸಚಿವ ನಾಗೇಂದ್ರ ಅವರನ್ನು ಈ ಕೂಡಲೇ ಸಂಪುಟ ಸಚಿವ ಸ್ಥಾನದಿಂದ ವಜಗೊಳಿಸಬೇಕು ಮತ್ತು ಸಿಬಿಐ ತನಿಖೆ ನಡೆಸಬೇಕು ಉಳಿದ ತಪ್ಪಿದಸ್ಥರಾದ ಅಧಿಕಾರಿಗಳನ್ನು ಬಂಧಿಸಬೇಕಾಗಿ ಶ್ರೀಗಳು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ಹೆಚ್ ವೆಂಕಟೇಶ್ ಮೂರ್ತಿಯವರು ದಾವಣಗೆರೆ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ಆರ್ ಪ್ರತಾಪ್ ರವರು ಶಿವಮೊಗ್ಗಜಿಲ್ಲಾ ಉಪಾಧ್ಯಕ್ಷರಾದ ಶ್ರೀಯುತ ವಾಸಪ್ಪ ನವರು ರಾಜ್ಯ ಮಹಿಳಾ ಉಪಾಧ್ಯಕ್ಷರಾಗಿರುವ ಶ್ರೀಮತಿ ಯಶೋದಮ್ಮ ದೊಡ್ಡಘಟ್ಟ ರವರು ಸಮುದಾಯದ ಯುವ ಮುಖಂಡರು ಹಾಗೂ ಚಿತ್ರ ನಟರಾದ ಶ್ರೀಯುತ ನೂತನ್ ಕಣ್ಣಯ್ಯ ರವರು ಶ್ರೀಯುತ ಶಿವಾಜಿ ಸಣ್ಣ ಬೊಮ್ಮಜಿಯವರು ಶ್ರೀಗಳ ಜೊತೆ ಉಪಸ್ಥಿತರಿದ್ದರು.

    ನೂತನ ಜಿಲ್ಲಾಧ್ಯಕ್ಷರಾದ ಶ್ರೀಯುತ ಹೆಚ್. ವೆಂಕಟೇಶ್ ಮೂರ್ತಿ ಅವರಿಗೆ ಉಳಿದ ಎಲ್ಲಾ ತಾಲೂಕುಗಳಿಗೂ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಜಿಲ್ಲೆಯ ದಾಧಿಕಾರಿಗಳನ್ನು ಮತ್ತು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಸಂಘಟನೆಯನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಬಲಪಡಿಸಲು ಶ್ರೀ ಗಳು ಆದೇಶ ನೀಡಿದರು.

    India
    Share. Facebook Twitter Pinterest LinkedIn Reddit WhatsApp Telegram Email
    Previous Articleಅಂತರಾಷ್ಟ್ರೀಯ ಸ್ನೈಪರ್ ಸ್ಪರ್ಧೆಯಲ್ಲಿ BDF ಮೂರನೇ ಸ್ಥಾನವನ್ನು ಗಳಿಸಿತು
    Next Article ಬೆಂಗಳೂರು : ಆರೆಂಜ್ ಅಲರ್ಟ್​ ಘೋಷಣೆ, 69 ಮಿಮೀ​ ಮಳೆ ದಾಖಲು
    News Desk

    Related Posts

    ರಷ್ಯಾ ಅಧ್ಯಕ್ಷ ಪುಟಿನ್​ ಭೇಟಿಯಾದ ಭಾರತದ ಜೇಮ್ಸ್​ಬಾಂಡ್ ಅಜಿತ್ ದೋವಲ್

    August 8, 2025

    ಏರ್‌ ಇಂಡಿಯಾ ಮಹತ್ವದ ಘೋಷಣೆ

    June 22, 2025

    ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ

    June 22, 2025

    Leave A Reply Cancel Reply

    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202487 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202478 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202418 Views

    STC ಜೊತೆಗೆ ಫೆಸ್ಟಿವಲ್ ಸಿಟಿ 100,000 ಪ್ರವಾಸಿಗರನ್ನು ಆಕರ್ಷಿಸಿತು

    January 3, 202416 Views
    Don't Miss
    India August 8, 2025

    ರಷ್ಯಾ ಅಧ್ಯಕ್ಷ ಪುಟಿನ್​ ಭೇಟಿಯಾದ ಭಾರತದ ಜೇಮ್ಸ್​ಬಾಂಡ್ ಅಜಿತ್ ದೋವಲ್

    ಮಾಸ್ಕೋ : ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್…

    ಭಾರತದೊಂದಿಗೆ ಅಮೆರಿಕದ ಸುಂಕ ಸಂಘರ್ಷ

    ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ

    ಏರ್‌ ಇಂಡಿಯಾ ಮಹತ್ವದ ಘೋಷಣೆ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ರಷ್ಯಾ ಅಧ್ಯಕ್ಷ ಪುಟಿನ್​ ಭೇಟಿಯಾದ ಭಾರತದ ಜೇಮ್ಸ್​ಬಾಂಡ್ ಅಜಿತ್ ದೋವಲ್

    ಭಾರತದೊಂದಿಗೆ ಅಮೆರಿಕದ ಸುಂಕ ಸಂಘರ್ಷ

    ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ

    Most Popular

    ಜಪಾನ್ ನಲ್ಲಿ ಭೂಕಂಪ

    January 1, 20240 Views

    ಒಂದೇ ಮನೆಯಲ್ಲಿಲ್ಲ- ಸ್ಪಷ್ಟವಾಗಿ ಉತ್ತರಿಸಿದ್ದಾರೆ ಅಭಿಷೇಕ್ ಬಚ್ಚನ್

    January 1, 20240 Views

    ಬೆಳಗಾವಿ ಜಿಲ್ಲೆಯಲ್ಲಿ ಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ

    January 1, 20240 Views
    © 2025 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.